Advertisement

ಗೋಪಿನಾಥಂ ಶಾಲೆಯಲ್ಲಿ ಶಿಕ್ಷಣ ಸಚಿವರ ವಾಸ್ತವ್ಯ

10:49 PM Nov 17, 2019 | mahesh |

ಚಾಮರಾಜನಗರ: ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್‌ಅವರು ಸೋಮವಾರ ಮತ್ತು ಮಂಗಳವಾರದಂದು ಜಿಲ್ಲೆಯ ಹನೂರು ತಾಲೂಕಿನ ಗಡಿ ಭಾಗದಲ್ಲಿರುವ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಣ ಕುರಿತ ಸಮಸ್ಯೆಗಳು ಮತ್ತು ಪರಿಹಾರ ಗಳ ಬಗ್ಗೆ ಸಂವಾದ ನಡೆಸಲಿದ್ದಾರೆ. ಸೋಮವಾರ ಸಂಜೆ 6 ಗಂಟೆಗೆ ಗೋಪಿನಾಥಂಗೆ ಆಗಮಿಸಲಿರುವ ಸಚಿವರು, ಗ್ರಾಮದಲ್ಲಿನ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next