Advertisement

Election: ಮಹಾರಾಷ್ಟ್ರ ಸೇರಿ 4 ರಾಜ್ಯ ಉಸ್ತುವಾರಿ ನೇಮಿಸಿದ ಬಿಜೆಪಿ

01:10 AM Jun 18, 2024 | Team Udayavani |

ಹೊಸದಿಲ್ಲಿ: ವರ್ಷಾಂತ್ಯದಲ್ಲಿ ನಡೆಯಲಿರುವ ಮಹಾ  ರಾಷ್ಟ್ರ, ಹರಿಯಾಣ, ಝಾರ್ಖಂಡ್‌ನ‌ಲ್ಲಿ ನಡೆ ಯಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ಗಳನ್ನು ಆರಂಭಿಸಿದೆ. ಲೋಕಸಭೆ ಚುನಾವಣೆ ಯಲ್ಲಿ ನಿರೀಕ್ಷಿತ ಸ್ಥಾನಗಳು ಪ್ರಾಪ್ತಿಯಾಗದೇ ಇರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಪಕ್ಷ ಈ ಚುನಾ ವಣೆ ಯನ್ನು ಗಂಭೀರವಾಗಿ ಪರಿಗಣಿಸಿದೆ.

Advertisement

ಮಹಾರಾಷ್ಟ್ರಕ್ಕೆ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌, ರೈಲ್ವೇಸಚಿವ ಅಶ್ವಿ‌ನ್‌ ವೈಷ್ಣವ್‌, ಹರಿಯಾಣಕ್ಕೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌, ತ್ರಿಪುರಾ ಮಾಜಿ ಸಿಎಂ ಬಿಪ್ಲಬ್‌ ದೇಬ್‌, ಝಾರ್ಖಂಡ್‌ಗೆ ಕೃಷಿಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ, ಜಮ್ಮು-ಕಾಶ್ಮೀರಕ್ಕೆ ಸಚಿವ ಜಿ.ಕಿಶನ್‌ ರೆಡ್ಡಿಗೆ ಹೊಣೆ ವಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next