Advertisement
ಈ ಕುರಿತು ಹೇಳಿಕೆ ನೀಡಿರುವ ಚುನಾವಣಾ ಆಯೋಗ ಇವರಿಬ್ಬರು ಕೀಳು ಮಟ್ಟದ ವೈಯಕ್ತಿಕ ದಾಳಿ ನಡೆಸುವ ಮೂಲಕ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದೆ. ಅಲ್ಲದೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಹೇಳಿಕೆಗಳನ್ನು ನೀಡುವಾಗ ಜಾಗರೂಕರಾಗಿ ಇರುವಂತೆಯೂ ಹೇಳಿತ್ತು ಆದರೆ ಇಬ್ಬರೂ ಅದನ್ನು ಉಲ್ಲಂಘಿಸಿದ್ದಾರೆ. ಅಲ್ಲದೆ ಚುನಾವಣಾ ಆಯೋಗ ಇಬ್ಬರಿಗೂ ನೊಟೀಸ್ ನೀಡಿ ಅವರಿಂದ ಉತ್ತರ ಸ್ವೀಕರಿಸಿದ ಬಳಿಕವೇ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.
Advertisement
ಅವಹೇಳನಕಾರಿ ಹೇಳಿಕೆ: ಬಿಜೆಪಿಯ ಸಂಸದ, ಕಾಂಗ್ರೆಸ್ನ ಶಾಸಕಿಗೆ ಚುನಾವಣಾ ಆಯೋಗ ಎಚ್ಚರಿಕೆ
03:34 PM Apr 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.