Advertisement
ಉಪಾಧ್ಯಕ್ಷರಾಗಿ ಸುನೀಲ್ ಆಳ್ವ ಮೂಲ್ಕಿ, ಜಯಂತ್ ಪೂಜಾರಿ ಬೆಳ್ತಂಗಡಿ, ತಿಲಕ್ರಾಜ್ ಕೃಷ್ಣಾಪುರ, ರವೀಂದ್ರ ಶೆಟ್ಟಿ ಉಳಿದೊಟ್ಟು, ಪೂಜಾ ಪೈ, ರಾಕೇಶ್ ರೈ ಕೆಡಿಂಜೆ, ಶಾಂತಿಪ್ರಸಾದ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರೇಮಾನಂದ ಶೆಟ್ಟಿ ಮಂಗಳೂರು, ಯತೀಶ್ ಆರ್ವಾರ್ ಸುಳ್ಯ, ಕಿಶೋರ್ ಬೊಟ್ಯಾಡಿ ಪುತ್ತೂರು, ಕಾರ್ಯದರ್ಶಿಗಳಾಗಿ ವಿನಯ ಮುಳುಗಾಡು, ದೇವಪ್ಪ ಪೂಜಾರಿ ಬಂಟ್ವಾಳ, ಕವಿತಾ ದಿನೇಶ್ ಮೂಡುಶೆಡ್ಡೆ, ವಸಂತಿ ಕುಲಾಲ್ ಮಚ್ಚಿನ, ಪೂರ್ಣಿಮಾ, ವಿದ್ಯಾಗೌರಿ ಪುತ್ತೂರು, ದಿನೇಶ್ ಅಮ್ಟೂರು, ಸೀತಾರಾಮ ಬೆಳಾಲ್, ಕೋಶಾಧಿಕಾರಿಯಾಗಿ ಸಂಜಯ ಪ್ರಭು, ಕಾರ್ಯಾಲಯ ಕಾರ್ಯದರ್ಶಿಯಾಗಿ ಅರವಿಂದ ಬೆಂಗ್ರೆ ಅವರನ್ನು ನೇಮಕ ಮಾಡಲಾಗಿದೆ.
Advertisement
BJP- ದಕ್ಷಿಣ ಕನ್ನಡ ಜಿಲ್ಲಾ ಪದಾಧಿಕಾರಿಗಳ ಆಯ್ಕೆ
11:49 PM Feb 03, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.