Advertisement
ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ಸಂತೋಷ್ 15 ನಿಮಿಷಕ್ಕೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕುವುದಕ್ಕೆ ಸಂಬಂಧಪಟ್ಟಂತೆ ಚರ್ಚೆ ನಡೆದಿದೆ ಎನ್ನಲಾಗಿದೆ. ಜತೆಗೆ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸುವ ಬಗ್ಗೆ ಇಬ್ಬರು ಮಾತುಕತೆ ನಡೆಸಿದ್ದಾರೆ.
Advertisement
Election Update: BSY-B.L ಸಂತೋಷ್ ಭೇಟಿ
10:47 PM Apr 25, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.