Advertisement

ಉಪ್ಪಿನಂಗಡಿ : ದುರಸ್ತಿ ವೇಳೆ ವಿದ್ಯುತ್ ಸ್ಪರ್ಶಗೊಂಡು ಮೆಸ್ಕಾಂ ಉದ್ಯೋಗಿ ಸಾವು

07:11 PM May 16, 2021 | Team Udayavani |

ಉಪ್ಪಿನಂಗಡಿ : ಕ್ಕಾರು ಎಂಬಲ್ಲಿ ವಿದ್ಯುತ್ ಸಂಪರ್ಕದ ಲೋಪವನ್ನು ಸರಿಪಡಿಸಲು ಹೋಗಿದ್ದ ಮೆಸ್ಕಾಂ ಪವರ್ ಮ್ಯಾನ್ ವಿಕಾಸ್ (26) ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ ಘಟನೆ ಆದಿತ್ಯವಾರ ಸಾಯಂಕಾಲ ಸಂಭವಿಸಿದೆ.

Advertisement

ಮೃತ ವಿಕಾಸ್ ಬಿಜಾಪುರ ನಿವಾಸಿಯಾಗಿದ್ದು ಕಳೆದ 5 ವರ್ಷಗಳಿಂದ ಮೆಸ್ಕಾಂ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ವಿವಾಹಿತರಾಗಿದ್ದು ಒಂದುವರೆ ವರ್ಷ ಪ್ರಾಯದ ಮಗುವಿದೆ.

ಇದನ್ನೂ ಓದಿ :ಟಗ್ ದುರಂತ ಮತ್ತು ಕೋರಮಂಡಲ ಹಡಗು ದುರಂತದ ಕುರಿತು ಸೂಕ್ತ ತನಿಖೆಯಾಗಲಿ : ಶಾಸಕ ಭರತ್ ಶೆಟ್ಟಿ

Advertisement
Advertisement

Udayavani is now on Telegram. Click here to join our channel and stay updated with the latest news.

Next