Advertisement

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

01:04 AM Sep 28, 2023 | Team Udayavani |

ಮಡಿಕೇರಿ: ವೀರಾಜಪೇಟೆ ಹೊರವಲಯದ ಕಡಂಗ ಮರೂರು ಭದ್ರಕಾಳಿ ದೇವಾಲಯದ ಬಳಿ ಕಾಡಾನೆ ದಾಳಿಯಿಂದ ಅಮ್ಮಂಡ ಸುಬ್ರಮಣಿ (75) ಅವರು ಗಂಭೀರ ವಾಗಿ ಗಾಯಗೊಂಡಿದ್ದಾರೆ.

Advertisement

ಬುಧವಾರ ಬೆಳಗ್ಗೆ ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ಗಾಯಗೊಂಡ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆನೆಗಳನ್ನು ಕಾಡಿಗಟ್ಟಲು ತತ್‌ಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next