Advertisement

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

10:36 AM Sep 21, 2024 | Team Udayavani |

ಸುಳ್ಯ: ತೋಟಕ್ಕೆ ನುಗ್ಗಿದ ಕಾಡಾನೆ ಕೃಷಿಗೆ ಹಾನಿ ಮಾಡಲಾಗಿರುವ ಘಟನೆ ಸುಳ್ಯದ ಪರಿವಾರಲಾನದಲ್ಲಿ ಕಳೆದ ರಾತ್ರಿ ನಡೆದಿದೆ.

Advertisement

ಪರಿವಾರಕಾನದ ಉಪನ್ಯಾಸಕ ಕೇಪಣ್ಣ, ಸುರೇಶ್‌, ಸತ್ಯನಾರಾಯಣ ಮತ್ತಿತರರ ತೋಟಗಳಲ್ಲಿ ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ ಮಾಡಿದೆ. ಸುಳ್ಯ ನಗರ ಪಂಚಾಯತ್‌ ಉಪಾಧ್ಯಕ್ಷ ಬುದ್ಧ ನಾಯ್ಕ, ಮಾಜಿ ಅಧ್ಯಕ್ಷ ವಿನಯ ಕುಮಾರ್‌ ಕಂದಡ್ಕ ಅವರು ಭೇಟಿ ಪರಿಶೀಲಿಸಿದರು.

ಇದನ್ನೂ ಓದಿ: ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Advertisement

Udayavani is now on Telegram. Click here to join our channel and stay updated with the latest news.

Next