Advertisement ರಾಜ್ಯ ಚಿಕ್ಕಮಗಳೂರು: ಆನೆ ದಂತ ಕಳ್ಳ ಸಾಗಣೆ, ನಾಲ್ವರನ್ನು ಬಂಧಿಸಿದ ಪೊಲೀಸರು 02:08 PM Feb 29, 2020 | Mithun PG | ಚಿಕ್ಕಮಗಳೂರು: ನಗರದ ವಸ್ತಾರೆ ಬಳಿ ಕಾರಿನಲ್ಲಿ ಆನೆದಂತ ಸಾಗಿಸುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Advertisement ಶೃಂಗೇರಿ ಮೂಲದ ಶಬರೀಶ್, ಯೋಗೇಶ್, ವಿಜಯ್, ಮಧುಸೂದನ್ ಬಂಧನಕ್ಕೊಳಗಾದವರು. ಇನ್ಸ್ ಪೆಕ್ಟರ್ ಸತ್ಯನಾರಾಯಣ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಆನೆದಂತ ಸೇರಿ ಸೆಲಾರಿಯೋ ಕಾರು ವಶಪಡಿಸಿಕೊಂಡಿದ್ದಾರೆ. Related Articles ದಕ್ಷಿಣಕನ್ನಡ ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ! ನಿಮ್ಮ ಜಿಲ್ಲೆ Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ ನಿಮ್ಮ ಜಿಲ್ಲೆ Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ ನಿಮ್ಮ ಜಿಲ್ಲೆ Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು ನಿಮ್ಮ ಜಿಲ್ಲೆ Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು ನಿಮ್ಮ ಜಿಲ್ಲೆ Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು ಸುದ್ದಿಗಳು Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ ನಿಮ್ಮ ಜಿಲ್ಲೆ Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ ದಕ್ಷಿಣಕನ್ನಡ Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ ನಿಮ್ಮ ಜಿಲ್ಲೆ ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ ಗ್ರಾಮಾಂತರ ಪೊಲೀಸರ ವಶದಲ್ಲಿ ಆರೋಪಿಗಳು ಇದ್ದರೂ ಅರಣ್ಯ ಇಲಾಖೆ ಹಾಗೂ ಪೊಲೀಸ್ ನಡುವೆ ಪ್ರಕರಣ ದಾಖಲಿಸುವವರು ಯಾರು ಎಂದು ಗೊಂದಲ ಮೂಡಿದೆ. Advertisement Subscribe Tags : Elephant chikkamagaluru smugglers india Advertisement Udayavani is now on Telegram. Click here to join our channel and stay updated with the latest news.