Advertisement
ಕಾಂಗ್ರೆಸ್ ಅಧ್ಯಕ್ಷರೇ ಗೂಂಡಾ ಇದ್ದಾರೆ. ಅಂಥವರು ಕೇಂದ್ರ ಗೃಹ ಸಚಿವರ ವಿರುದ್ಧ ದೂರು ನೀಡಿರುವುದರಲ್ಲಿ ಯಾವುದೇ ಅರ್ಥವಿಲ್ಲ. ಅವರಿಗೆ ದೂರು ಕೊಡುವ ನೈತಿಕತೆಯೂ ಇಲ್ಲ. ಡಿಕೆಶಿ ಜೈಲಿಗೆ ಹೋಗಿ ಬಂದಿದ್ದು ಸ್ವಾತಂತ್ರÂ ಹೋರಾಟ ಮಾಡಿ ಅಲ್ಲ. ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಬಂದಿದ್ದಾರೆ. ಅಂಥವರು ಮುಖ್ಯಮಂತ್ರಿಯಾದರೆ ರಾಜ್ಯದ ಗತಿ ಏನು. ಬಿಜೆಪಿಯಿಂದ ಲಿಂಗಾಯತ ಸಮುದಾಯದ ಕಡೆಗಣನೆ ಆಗಿಲ್ಲ. ಸಾಕಷ್ಟು ಜನರಿಗೆ ಟಿಕೆಟ್ ನೀಡಲಾಗಿದೆ. ಶೆಟ್ಟರ್, ಸವದಿಗೆ ಬಿಜೆಪಿಯಿಂದ ಯಾವುದೇ ರೀತಿಯ ಅನ್ಯಾಯವಾಗಿಲ್ಲ ಎಂದರು. Advertisement
BSY ಜತೆಗಿನ ವೈಮನಸ್ಸು ಸಮಾಪ್ತಿ: ಯತ್ನಾಳ
09:04 PM Apr 27, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.