Advertisement

ಮತದಾನದೋತ್ತರ ಘರ್ಷಣೆ: ಕಾವೂರು,ಸುರತ್ಕಲ್ ಸಹಿತ 5 ಠಾಣಾ ವ್ಯಾಪ್ತಿಗಳಲ್ಲಿ ಸೆಕ್ಷನ್‌ 144

08:36 AM May 11, 2023 | Team Udayavani |

ಮಂಗಳೂರ: ಬುಧವಾರ ಮತದಾನದ ಅನಂತರ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಕಾವೂರು, ಸುರತ್ಕಲ್, ಬಜಪೆ, ಮೂಡುಬಿದಿರೆ , ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮೇ 14 ರ ಬೆಳಗ್ಗೆ 6ರವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರು ಆದೇಶ ಹೊರಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next