Advertisement

ಬೆಳ್ಳಂದೂರು ಕೆರೆಯಲ್ಲಿ ಹೆಚ್ಚಿದ ನೊರೆ; ರಾಜ್ಯಕ್ಕೆ ಮತ್ತೆ NGT ತರಾಟೆ

01:17 PM Aug 17, 2017 | Sharanya Alva |

ಬೆಂಗಳೂರು: ಬೆಳ್ಳಂದೂರು, ಯಮಲೂರು ಕೆರೆಯಲ್ಲಿ ನೊರೆ ಹೆಚ್ಚಳವಾಗಿರುವುದಕ್ಕೆ ದೆಹಲಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮತ್ತೆ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಗುರುವಾರ ನೋಟಿಸ್ ಜಾರಿ ಮಾಡಿ ಮಂಗಳವಾರದೊಳಗೆ ಮಾಹಿತಿ ನೀಡುವಂತೆ ಸೂಚಿಸಿದೆ.

Advertisement

ಬೆಳ್ಳಂದೂರು ಕೆರೆಯಲ್ಲಿನ ನೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಕೈಗೊಂಡ ಕ್ರಮಗಳೇನು ಎಂಬ ಬಗ್ಗೆ ರಾಜ್ಯ ಸರ್ಕಾರವನ್ನು ಎನ್ ಜಿಟಿ ಪ್ರಶ್ನಿಸಿದೆ. ಈ ಹಿಂದೆಯೇ ಬೆಳ್ಳಂದೂರು ಕೆರೆಯಲ್ಲಿ ನೊರೆ, ಬೆಂಕಿ ಹೊತ್ತಿ ಉರಿದ ಘಟನೆ ನಡೆದಿತ್ತು. ಆಗ ಎನ್ ಜಿಟಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು, ಕ್ರಮ ಕೈಗೊಳ್ಳುವಂತೆ ಹೇಳಿತ್ತು.

Advertisement

Udayavani is now on Telegram. Click here to join our channel and stay updated with the latest news.

Next