Advertisement

Jammu Kashmir: ಪ್ರಚಾರ ನಡೆಸಲು ಎಂಜಿನಿಯರ್‌ ರಶೀದ್‌ಗೆ ಜಾಮೀನು

10:01 PM Sep 10, 2024 | Team Udayavani |

ನವದೆಹಲಿ: ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ್ದಕ್ಕಾಗಿ ಜೈಲು ಪಾಲಾಗಿರುವ ಬಾರಾಮುಲ್ಲಾ ಕ್ಷೇತ್ರದ ಸಂಸದ ಎಂಜಿನಿಯರ್‌ ರಶೀದ್‌ರಿಗೆ ದೆಹಲಿಯ ಪಟಿಯಾಲ ಹೌಸ್‌ ಕೋರ್ಟ್‌ .2ರವರೆಗೆ ಮಧ್ಯಂತರ ಜಾಮೀನು ನೀಡಿದೆ.

Advertisement

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಲು ಅನುಮತಿ ಕೋರಿ ರಶೀದ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಚಂದರ್‌ಜಿತ್‌ ಸಿಂಗ್‌, ಜಾಮೀನು ಅವಧಿಯಲ್ಲಿ ಸಾಕ್ಷಿಗಳು ಮತ್ತು ತನಿಖೆಯ ಮೇಲೆ ಪ್ರಭಾವ ಬೀರದಂತೆ ಷರತ್ತು ವಿಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next