Advertisement

ಸರಿಯಾದ ವಿದ್ಯಾಭ್ಯಾಸ ಸಿಗದೆ ಜಿಗುಪ್ಸೆಗೊಂಡು ಬಿಇ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

04:05 PM Sep 08, 2020 | keerthan |

ದಾವಣಗೆರೆ: ಸರಿಯಾಗಿ ವಿದ್ಯಾಭ್ಯಾಸ ಆಗದಿದಕ್ಕೆ ಮನನೊಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕುಂದವಾಡದಲ್ಲಿ ನಡೆದಿದೆ.

Advertisement

ಎಸ್ ಎಸ್ ಬಡಾವಣೆ ನಿವಾಸಿ ರಂಜಿತ್ ಭಟ್ (24) ಸಾವನ್ನಪ್ಪಿದ್ದ ವಿದ್ಯಾರ್ಥಿ.

ಇಂಜಿನಿಯರಿಂಗ್ ಓದುತ್ತಿದ್ದ ರಂಜಿತ್ ‌ಅಂತಿಮ ವರ್ಷದಲ್ಲಿ ಸರಿಯಾಗಿ ಅಭ್ಯಾಸ ಮಾಡಲಿಕ್ಕೆ ಆಗಲಿಲ್ಲ ಎಂಬ ಕೊರಗನಿಂದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸೋಮವಾರ ತಡರಾತ್ರಿ ದಾವಣಗೆರೆ ನಗರದ ಕುಂದುವಾಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next