Advertisement

ಎಲ್ಲರಿಗೂ ದೇವರ ಆಯ್ಕೆಯ ಹಕ್ಕಿದೆ: ಸುಪ್ರೀಂ ಕೋರ್ಟ್‌

11:37 PM Dec 05, 2022 | Team Udayavani |

ಹೊಸದಿಲ್ಲಿ: ಭಾರತದಲ್ಲಿ ಪ್ರತಿಯೊಬ್ಬರಿಗೂ ತಮ್ಮ ದೇವರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ. ಜತೆಗೆ ನಿರ್ದಿಷ್ಟ ಆಧ್ಯಾತ್ಮಿಕ ಪುರುಷನನ್ನು “ಪರಮಾತ್ಮ’ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಸಿದ್ದ ಪಿಐಎಲ್‌ ಅನ್ನು ವಜಾಗೊಳಿಸಿದೆ.

Advertisement

ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎಂ.ಆರ್‌.ಶಾ ಮತ್ತು ಸಿ.ಟಿ.ರವಿಕುಮಾರ್‌ ಅವರನ್ನು ಒಳಗೊಂಡ ನ್ಯಾಯಪೀಠ, ಅರ್ಜಿದಾರರಾದ ಉಪೇಂದ್ರ ನಾಥ್‌ ದಲೈ ಅವರಿಗೆ 1 ಲಕ್ಷ ರೂ. ದಂಡ ವಿಧಿಸಿ “ಈಗ ಇಂತಹ ಪಿಐಎಲ್‌ಗ‌ಳನ್ನು ಸಲ್ಲಿಸಲು ಜನರು ಕನಿಷ್ಠ ನಾಲ್ಕು ಬಾರಿ ಯೋಚಿಸುತ್ತಾರೆ,’ ಎಂದು ಹೇಳಿತು.

Advertisement

Udayavani is now on Telegram. Click here to join our channel and stay updated with the latest news.

Next