Advertisement

ಕೋರ್ಟ್ ತೀರ್ಪನ್ನು ಎಲ್ಲರೂ ಗೌರವಿಸಬೇಕು: ಡಿ ಕೆ ಶಿವಕುಮಾರ್

01:45 PM Nov 09, 2019 | Team Udayavani |

ಬೆಂಗಳೂರು: ಅಯೋಧ್ಯೆ ಭೂ ವಿವಾದ ಸಂಬಂಧಿದಂತೆ ಕೋರ್ಟ್ ನೀಡಿರುವ ತೀರ್ಪನ್ನು ಎಲ್ಲರೂ ಗೌರವಿಸಬೇಕು. ಸಮಾಜದಲ್ಲಿ ಎಲ್ಲರೂ ಶಾಂತಿಯನ್ನು ಕಾಪಾಡಬೇಕು ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

Advertisement

ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಯೋಧ್ಯೆ ತೀರ್ಪು ವಿಚಾರ ಆ ಬಗ್ಗೆ ನಾನೀಗ ಮಾತಾಡಲ್ಲ. ಕೆಪಿಸಿಸಿಲೀ ತುರ್ತು ಸಭೆ ಇದೆ. ಸಭೆಗೆ ಹೋಗುತ್ತಿದ್ದೇನೆ. ಆದರೆ ಎಲ್ಲಾ ಜನರು ಶಾಂತಿಯನ್ನು ಕಾಪಾಡಿಕೊಳ್ಳಬೇಕು ಎಂದು ಕರೆಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next