Advertisement

ನಮಗೆ ಎಲ್ಲ ಜನರ ಜೀವವೂ ಮುಖ್ಯ: ಸಿಎಂ ಬಸವರಾಜ ಬೊಮ್ಮಾಯಿ

01:56 PM Jul 29, 2022 | Team Udayavani |

ಬೆಂಗಳೂರು: ನಮಗೆ ಎಲ್ಲ ಜನರ ಜೀವ ಮುಖ್ಯ. ನಾವು ಎಲ್ಲರನ್ನೂ ಸರಿಸಮಾನವಾಗಿ ಕಾಣುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಿಂದ ಹಿಂತಿರುಗಿದ ನಂತರ ಮಂಗಳೂರಿನಲ್ಲಿ ಮತ್ತೊಂದು ಕೊಲೆಯಾಗಿರುವ ಬಗ್ಗೆ ವಿಷಯ ತಿಳಿದು ಮಾಹಿತಿ ಪಡೆಯಲಾಗಿದೆ. ಕಾನೂನು ಸುವ್ಯವಸ್ಥೆ ಎ.ಡಿ.ಜಿ.ಪಿ ಅವರನ್ನು ಅಲ್ಲಿಯೇ ಇದ್ದು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದರು.

ಇದನ್ನೂ ಓದಿ:2500 ಸ್ವಸಹಾಯ ಗುಂಪುಗಳ ಸಬಲೀಕರಣಕ್ಕಾಗಿ ಮಹತ್ವದ ಒಪ್ಪಂದಕ್ಕೆ ಸಹಿ

ಎಲ್ಲಾ ಮೂರು ಪ್ರಕರಣಗಳಲ್ಲಿಯೂ ಕಠಿಣ ಕ್ರಮ ವಹಿಸಲಾಗುವುದು. ಕಾನೂನಿನ ವ್ಯಾಪ್ತಿಯಲ್ಲಿ ಅಗತ್ಯವಿರುವ ಕ್ರಮ ವಹಿಸಲಾಗುವುದು. ಅದು ಯು.ಪಿ ಮಾದರಿ ಅಥವಾ ಕರ್ನಾಟಕ ಮಾದರಿಯಾಗಿರಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next