Advertisement

ಸುಪ್ರೀಂ ಕೋರ್ಟ್‌ ನಲ್ಲಿ ನಾಳೆ ಇಡಬ್ಲ್ಯುಎಸ್‌ ತೀರ್ಪು ಪ್ರಕಟ ?

12:41 AM Nov 06, 2022 | Team Udayavani |

ಹೊಸದಿಲ್ಲಿ: ಸಂವಿಧಾನದ 103ನೇ ತಿದ್ದುಪಡಿಗೆ ಮಾನ್ಯತೆ ಇದೆಯೇ ಎಂಬ ಬಗ್ಗೆ ಸುಪ್ರೀಂ ಕೋರ್ಟ್‌ ಸೋಮವಾರ ತೀರ್ಪು ಪ್ರಕಟಿಸಲಿದೆ.

Advertisement

ಇದು ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗ ದಲ್ಲಿ ಶೇ.10ರಷ್ಟು ಮೀಸಲು ನೀಡುವುದಕ್ಕೆ ಅವಕಾಶ ಕಲ್ಪಿಸಿದ್ದು, ಇದರ ಭವಿಷ್ಯ ಸೋಮವಾರ ನಿರ್ಧಾರವಾಗಲಿದೆ.

ಈ ಬಗ್ಗೆ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠ ಈಗಾಗಲೇ ವಿಚಾರಣೆ ನಡೆಸಿದೆ.

ಇದರಲ್ಲಿ ಮುಖ್ಯ ನ್ಯಾ| ಮೂ ಯು.ಯು ಲಲಿತ್‌, ನ್ಯಾಯಮೂರ್ತಿ ಗಳಾದ ದಿನೇಶ್‌ ಮಹೇಶ್ವರಿ, ಎಸ್‌.ರವೀಂದ್ರ ಭಟ್‌, ಬೇಲಾ ಎಂ ತ್ರಿವೇದಿ ಮತ್ತು ಜೆಪಿ ಪರ್ದಿವಾಲಾ ಅವರಿದ್ದರು. ಸಿಜೆಐ ಯು.ಯು ಲಲಿತ್‌ ಅವರು ಮಂಗಳವಾರ ನಿವೃತ್ತರಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next