Advertisement

ಚಿಕ್ಕಮಗಳೂರು ಡಿಸಿ ಕಚೇರಿ ಎದುರು ಮಾಜಿ ಶಾಸಕ ವೈ.ಎಸ್.ವಿ ದತ್ತ ಮೌನ ಪ್ರತಿಭಟನೆ

01:29 PM Jul 02, 2021 | Team Udayavani |

ಚಿಕ್ಕಮಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಮೌನ ಪ್ರತಿಭಟನೆ ನಡೆಸಿದರು.

Advertisement

ರಾಗಿಗೆ ಬೆಂಬಲ ಬೆಲೆ, ಬಂಡಿಮೋಟು ಪ್ರದೇಶ ಸಂರಕ್ಷಣೆ, ಬಗರ್ ಹುಕುಂ ಭ್ರಷ್ಟಾಚಾರ ವಿರೋಧಿಸಿ ವೈ.ಎಸ್.ವಿ. ದತ್ತ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ:ಮದುವೆಯಾಗಿ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ರಸ್ತೆ ಅಪಘಾತ: ವಧು ಸಾವು, ವರನಿಗೆ ಗಂಭೀರ ಗಾಯ

ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮನವಿ ಸ್ವೀಕರಿಸಿದರು. ಸಚಿವರಿಗೆ ತಮ್ಮ ಬೇಡಿಕೆಗಳ ಬಗ್ಗೆ ತಿಳಿಸಿದ ವೈ.ಎಸ್.ವಿ.ದತ್ತ ಅವರು ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯ ಮಾಡಿದರು

Advertisement
Advertisement

Udayavani is now on Telegram. Click here to join our channel and stay updated with the latest news.

Next