Advertisement

Excise Scam: ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ 6ನೇ ಬಾರಿಗೆ ಇಡಿ ಸಮನ್ಸ್‌

12:09 AM Feb 15, 2024 | Team Udayavani |

ನವದಿಲ್ಲಿ: ಅಬಕಾರಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶ ನಾಲಯ(ಇ.ಡಿ), ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ 6ನೇ ಬಾರಿಗೆ ಸಮನ್ಸ್‌ ಜಾರಿಗೊಳಿಸಿದೆ. ಫೆ.17ರಂದು ತನಿಖೆಗೆ ಹಾಜರಾಗಬೇಕೆಂದು ಬುಧವಾರ ಸಮನ್ಸ್‌ ಜಾರಿಗೊಳಿಸಿರುವ ಇ.ಡಿ. ಕೇಜ್ರಿವಾಲ್‌ ಉದ್ದೇಶ ಪೂರ್ವಕವಾಗಿ ತನಿಖೆಗೆ ಗೈರಾಗುತ್ತಿದ್ದಾರೆ ಎಂದು ಆರೋಪಿಸಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.2ರಂದು 5ನೇ ಬಾರಿಗೆ ಸಮನ್ಸ್‌ ನೀಡಿದ್ದ ಇ.ಡಿ, ಹಿಂದೆ ಜ.18, ಜ.3 ಹಾಗೂ ಕಳೆದ ವರ್ಷ ಡಿ.21 ಮತ್ತು ನ.2ರಂದು ಸಮನ್ಸ್‌ ಜಾರಿಗೊಳಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next