Advertisement

ಮಂಗಳೂರು: ಫಲ್ಗುಣಿ ನದಿಗೆ ಹಾರಿ ಯುವಕ ಆತ್ಮಹತ್ಯೆ

01:00 AM Dec 18, 2022 | Team Udayavani |

ಮಂಗಳೂರು: ಆಕಾಶಭವನ ನಿವಾಸಿ, ಮೆಡಿಕಲ್‌ ವಿತರಕನಾಗಿ ಕೆಲಸ ಮಾಡುತ್ತಿದ್ದ ಹಿತೇಶ್‌ (22) ಶುಕ್ರವಾರ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಅವರು ಮಾನಸಿಕ ಖನ್ನತೆಗೊಳಗಾಗಿದ್ದು, ಸ್ವಲ್ಪ ಸಮಯದಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ.

ಗುರುವಾರ ಸಂಜೆ ಮರವೂರು ಡ್ಯಾಂ ಬಳಿ ಸ್ಕೂಟರ್‌ ನಿಲ್ಲಿಸಿ ನದಿಗೆ ಹಾರಿದ್ದಾರೆನ್ನಲಾಗಿದ್ದು, ಶುಕ್ರವಾರ ಅವರ ಮೃತದೇಹ ಪತ್ತೆಯಾಗಿದೆ.

ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next