Advertisement

LS polls: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್‌; ಆಯೋಗಕ್ಕೆ ಜೊಲ್ಲೆ ದೂರು

10:41 PM Apr 04, 2024 | Team Udayavani |

ನಿಪ್ಪಾಣಿ: ತನ್ನ ಹೆಸರಿನಲ್ಲಿ ಕೆಲ ಕಿಡಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ ಎಂದು ಚಿಕ್ಕೋಡಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಕೇಂದ್ರ ಚುನಾವಣ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಇ-ಮೇಲ್‌ ಮೂಲಕ ದೂರು ದಾಖಲಿಸಿದ್ದಾರೆ.

Advertisement

ತನಗೆ ದಲಿತ ಹಾಗೂ ಮುಸ್ಲಿಂ ಮತಗಳು ಬೇಡ ಎಂದು ಹೇಳಿದಂತೆ ತಿರುಚಿದ ಫೋಟೋ ಹಾಕಲಾಗಿದ್ದು, ವೈರಲ್‌ ಆಗಿದೆ. ಚುನಾವಣೆ ಹೊಸ್ತಿಲಲ್ಲಿ ನನ್ನ ವರ್ಚಸ್ಸು ಹಾಳು ಮಾಡಲು ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next