Advertisement
ಹುಚ್ಚವ್ವನಹಳ್ಳಿ ಮಂಜುನಾಥ ಬಣದ ಕಾರ್ಯಕರ್ತರು ನಗರದ ಮುರುಘಾರಾಜೇಂದ್ರ ಮಠದಿಂದ ಅರೆಬೆತ್ತಲೆ ಪ್ರತಿಭಟನೆ ಪ್ರಾರಂಭಿಸಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಕೆಲವು ರೈತರು ಬೇವಿನಸೊಪ್ಪು ಕಟ್ಟಿಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
Advertisement
ನಮಗೂ ಹಕ್ಕು ಪತ್ರ ಕೊಡಿ, ರೈತರಿಂದ ಬೆತ್ತಲೆ, ಅರೆಬೆತ್ತಲೆ ಪ್ರತಿಭಟನೆ
05:45 PM Jun 12, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.