Advertisement

ಬಾಗೇಪಲ್ಲಿ: ವಿದ್ಯುತ್ ತಂತಿ ತಗುಲಿ ರೈತ ಸಾವು

02:17 PM May 29, 2022 | Team Udayavani |

ಬಾಗೇಪಲ್ಲಿ:  ವಿದ್ಯುತ್ ತಂತಿ ತಗುಲಿ ರೈತನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕೊತ್ತಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿನ್ನೆಪಲ್ಲಿ ಗ್ರಾಮದಲ್ಲಿ ಭಾನುವಾರ ಮುಂಜಾನೆ ನಡೆದಿದೆ.

Advertisement

ಶಂಕರ ರೆಡ್ಡಿ ಮೃತ  ರೈತ.

ಮಳೆಯಿಂದಾಗಿ ಹಾನಿಗೊಳಗಾದ ಬೆಳೆ ನಿರ್ವಹಣೆ ಮಾಡಲು  ಶಂಕರರೆಡ್ಡಿ ತನ್ನ ಜಮೀನಿಗೆ ಹೋಗಿದ್ದಾರೆ. ಈ ವೇಳೆ ಜಮೀನಿನಲ್ಲಿದ್ದ ತಂತಿ ತಗುಲಿದ ಪರಿಣಾಮ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next