Advertisement

Hunsur: ಕಾಡಾನೆ ದಾಳಿಗೆ ರೈತ ಬಲಿ

12:41 PM Feb 03, 2024 | Team Udayavani |

ಹುಣಸೂರು: ಕಾಡಾನೆ ದಾಳಿ ನಡೆಸಿ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.

Advertisement

ಹನಗೋಡು ಹೋಬಳಿ ಮುದಗನೂರು ಗ್ರಾಮದ ಚಲುವಯ್ಯ (70) ಎಂಬ ರೈತ ಮೃತಪಟ್ಟವರು.

ಇಂದು ಬೆಳಗ್ಗೆ ಕಾಡಾನೆ ದಾಳಿ ನಡೆಸಿ ಹತ್ಯೆ ಮಾಡಿರುವ ಧಾರುಣ ಘಟನೆ ನಡೆದಿದೆ. ತಮ್ಮ ಜಮೀನಿನಲ್ಲಿ ಕಾರ್ಯನಿರತರಾಗಿದ ಚಲುವಯ್ಯರ ಮೇಲೆ ಏಕಾಏಕಿ ದಾಳಿ ನಡೆಸಿ ಬಲಿ ಪಡೆದ ಕಾಡನೆ ಗ್ರಾಮದಲ್ಲೇ ಬೀಡು ಬಿಟ್ಟು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next