Advertisement

ರೈತರಿಗಿಲ್ಲ ಪ್ರಶಸ್ತಿ: ಎಚ್‌ಡಿಕೆ ಬೇಸರ

07:35 AM Nov 02, 2017 | Team Udayavani |

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ ರೈತರನ್ನು ಆಯ್ಕೆ ಮಾಡದ ಬಗ್ಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ
ಬೇಸರ ವ್ಯಕ್ತಪಡಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ರಾಜ್ಯೋತ್ಸವ ಪ್ರಶಸ್ತಿಗೆ ಒಬ್ಬ ರೈತನೂ ಸಿಗಲಿಲ್ಲವೇ? ಕನ್ನಡ ನೆಲ-ಜಲ ಭಾಷೆ
ಉಳಿದಿದ್ದೇ ರೈತರಿಂದ. ರಾಜ್ಯದಲ್ಲಿ 80 ಲಕ್ಷ ರೈತ ಕುಟುಂಬಗಳಿವೆ. ಪ್ರಶಸ್ತಿಗೆ ಆಯ್ಕೆ ಮಾಡಲು ಸರ್ಕಾರಕ್ಕೆ ಒಬ್ಬ ರೈತನೂ ಸಿಕ್ಕಿಲ್ಲವೇ? ಸರ್ಕಾರ ಈ ವಿಚಾರದಲ್ಲೂ ರೈತರನ್ನು ಮರೆತಿರೋದು ಯಾಕೆ?’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next