Advertisement

ಮಹದಾಯಿಗಾಗಿ ರೈತರ ಧರಣಿ

06:45 AM Jan 12, 2018 | Team Udayavani |

ಬೆಂಗಳೂರು: ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಬಳಿಗೆ ಸರ್ವ ಪಕ್ಷ ನಿಯೋಗ ಕರೆದು ಕೊಂಡು ಹೋಗುವಂತೆ ಒತ್ತಾಯಿಸಿ ಮಹದಾಯಿ ಹೋರಾಟಗಾರರು ಸಿಎಂ ಮನೆ ಮುಂದೆ ಧರಣಿ ನಡೆಸಿದರು. 

Advertisement

ಸಿಎಂ ನಿವಾಸದ ಎದುರು ಧರಣಿಗೆ ಪೋಲಿಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಕುಮಾರಕೃಪಾ ಅತಿಥಿ ಗೃಹದ ಎದುರು ಧರಣಿ ಕುಳಿತರು. ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಇಲ್ಲದ ಕಾರಣ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಧರಣಿ ನಿರತ ರೈತರನ್ನು ಮೈಸೂರಿಗೆ ಕರೆದುಕೊಂಡು ಹೋಗಿ ಸಿಎಂ ಭೇಟಿ ಮಾಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next