Advertisement
ಸಿಎಂ ನಿವಾಸದ ಎದುರು ಧರಣಿಗೆ ಪೋಲಿಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಕುಮಾರಕೃಪಾ ಅತಿಥಿ ಗೃಹದ ಎದುರು ಧರಣಿ ಕುಳಿತರು. ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಇಲ್ಲದ ಕಾರಣ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಧರಣಿ ನಿರತ ರೈತರನ್ನು ಮೈಸೂರಿಗೆ ಕರೆದುಕೊಂಡು ಹೋಗಿ ಸಿಎಂ ಭೇಟಿ ಮಾಡಿಸಿದರು. Advertisement
ಮಹದಾಯಿಗಾಗಿ ರೈತರ ಧರಣಿ
06:45 AM Jan 12, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.