Advertisement
ಪಂಚಾಯತ್ರಾಜ್ ಸಚಿವ ಆರ್.ವಿ. ದೇಶಪಾಂಡೆ ಅವರು ಸೋಮವಾರ ದಿಲ್ಲಿಯಲ್ಲಿ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಹೆದ್ದಾರಿ ಕಾಮಗಾರಿಗೆ ವೇಗ ನೀಡುವಂತೆ ಆಗ್ರಹಿಸಿದರು. ತಂಡದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾಂಗೆ ಹಾಗೂ ಇತರ ಅಧಿಕಾರಿಗಳು ಇರಲಿದ್ದು, ಸಾರ್ವಜನಿಕರು ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಬಗ್ಗೆ ವಿವರಿಸಬಹುದು ಎಂದು ಹೇಳಿದ್ದಾರೆ ಎಂದು ದೇಶಪಾಂಡೆ ‘ಉದಯವಾಣಿ’ಗೆ ತಿಳಿಸಿದರು.
Advertisement
ಫೆ. 15: ಹೆದ್ದಾರಿ ಕಾಮಗಾರಿ ವೀಕ್ಷಣೆಗೆ ಕೇಂದ್ರದ ತಂಡ
12:30 AM Feb 05, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.