Advertisement

ಮುರುಘಾ ಶರಣರ ಬಂಧನದಿಂದ ಬೇಸತ್ತು ಸ್ವಾಮೀಜಿಯೊಬ್ಬರಿಂದ ಆತ್ಮಹತ್ಯೆಗೆ ಯತ್ನ ಹೈಡ್ರಾಮಾ

06:23 PM Sep 02, 2022 | Team Udayavani |

ಚಿತ್ರದುರ್ಗ: ಮುರುಘಾ ಶರಣರ ಬಂಧನದಿಂದ ಬೇಸತ್ತು ಸ್ವಾಮೀಜಿಯೊಬ್ಬರು  ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ನಡೆದಿದೆ.

Advertisement

ಮುರುಘಾ ಶರಣರ ಶಿಷ್ಯ, ನಾಯಕನಹಟ್ಟಿ ಮಠದ ತಿಪ್ಪೇರುದ್ರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳದಲ್ಲಿದ್ದ ಪೊಲೀಸರು ಅವರನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ಯೋಗವನ ಬೆಟ್ಟ ಮಠ ಪೀಠಾಧ್ಯಕ್ಷ ಸ್ಥಾನ ಕೈತಪ್ಪಿದೆ ಎಂಬ ಕಾರಣಕ್ಕಾಗಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸಚಿವ ಶ್ರೀರಾಮುಲು ಅವರ ಎದುರೇ ಆತ್ಮಹತ್ಯೆ ಯತ್ನ ಹೈಡ್ರಾಮಾ ಮಾಡಿದ್ದರು.

ಇದನ್ನೂ ಓದಿ:ಉಕ್ರೇನ್‌ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಭಾರತ ರಷ್ಯಾದ ಮನವೊಲಿಸಬೇಕು

Advertisement

Udayavani is now on Telegram. Click here to join our channel and stay updated with the latest news.

Next