Advertisement
ಶನಿವಾರದಂದು ಗಾಂಧಿನಗರದಲ್ಲಿ ನೂತನವಾಗಿ ಅಂದಾಜು 175 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸ ಲಾಗಿರುವ ಅತ್ಯಾಧುನಿಕ ನ್ಯಾನೊ ದ್ರವರೂಪದ ಯೂರಿಯಾ ಉತ್ಪಾದನ ಘಟಕವನ್ನು ಅವರು ಉದ್ಘಾಟಿಸಿದರು. ಇದೇ ವೇಳೆ ಆಯೋಜಿಸಲಾಗಿದ್ದ, ಸಹಕಾರ ಸೇ ಸಮೃದ್ಧಿ (ಸಹಕಾರದಿಂದ ಸಮೃದ್ಧಿ) ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಸರಕಾರ ರೈತರ ಬೆಂಬಲಕ್ಕೆ ಸದಾ ನಿಂತಿದೆ.
Advertisement
ರಸಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ: ಪ್ರಧಾನಿ ನರೇಂದ್ರ ಮೋದಿ
01:02 AM May 29, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.