Advertisement
ಇದೇ ವೇಳೆ, ವಿಪಕ್ಷಗಳ ಒಗ್ಗಟ್ಟನ್ನು ಪ್ರದರ್ಶಿಸಲು ಜ. 19ರಂದು ಕೋಲ್ಕತ್ತಾದಲ್ಲಿ ಬೃಹತ್ ರ್ಯಾಲಿ ನಡೆಸಲು ಮಮತಾ ನಿರ್ಧರಿಸಿದ್ದಾರೆ. ಅದಕ್ಕಾಗಿ ಸಿದ್ಧತೆ ಆರಂಭಿಸಿದ್ದು, ಬುಧವಾರ ಯುಪಿಎ ಅಧ್ಯಕ್ಷೆ ಸೋನಿಯಾ ಸಹಿತ ವಿಪಕ್ಷಗಳ ಪ್ರಮುಖ ನಾಯಕರನ್ನು ಭೇಟಿಯಾಗಿ, ಆಹ್ವಾನ ನೀಡಲಿದ್ದಾರೆ. Advertisement
ಸಾಮೂಹಿಕ ನಾಯಕತ್ವ ಮೂಲಕ ಹೋರಾಟ
10:04 AM Aug 01, 2018 | Harsha Rao |
Advertisement
Udayavani is now on Telegram. Click here to join our channel and stay updated with the latest news.