Advertisement

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

07:55 PM Sep 20, 2024 | Team Udayavani |

ಮುಧೋಳ : ನಗರದಲ್ಲಿ ಸೆ.19ರ ರಾತ್ರಿ ಜನತಾ ರಾಜಾ ಗಣೇಶ ಮೂರ್ತಿ ವಿಸರ್ಜನೆ ವೇಳೆ ಶಿವಾಜಿ ವೃತ್ತದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಚೋಧನಕಾರಿ ಭಾಷಣ ಮಾಡಿದ ಆರೋಪದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ದ ಮುಧೋಳ ಪೊಲೀಸ್ ಠಾಣೆಯಲ್ಲಿ‌ ಶುಕ್ರವಾರ ಪ್ರಕರಣ ದಾಖಲಾಗಿದೆ.

Advertisement

ತಮ್ಮ ಭಾಷಣದುದ್ದಕ್ಕೂ ಪ್ರಚೋದನಾತ್ಮಕವಾಗಿ ಮಾತನಾಡಿರುವುದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂಬ ಹಿನ್ನೆಲೆ‌ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ‌ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥರೆಡ್ಡಿ‌ ಪ್ರಕಟಣೆಯಲ್ಲಿ‌‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next