Advertisement

Mangaluru: ಅಗಲಿದ ರಂಗಕರ್ಮಿ ಸದಾನಂದ‌ ಸುವರ್ಣ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

03:12 PM Jul 17, 2024 | Team Udayavani |

ಮಂಗಳೂರು: ಅಗಲಿದ ರಂಗಕರ್ಮಿ, ಸಿನೆಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ಅವರಿಗೆ ಇಂದು ಮಂಗಳೂರು ಪುರಭವನದಲ್ಲಿ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಕೋರಲಾಯಿತು.

Advertisement

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಡಾ.ಪ್ರಭಾಕರ ಜೋಷಿ, ದಿನೇಶ್ ಅಮೀನ್ ಮಟ್ಟು, ಡಾ. ಚಿನ್ನಪ್ಪ ಗೌಡ ಸೇರಿದಂತೆ ರಂಗಭೂಮಿ, ಸಾಹಿತ್ಯ ಸಹಿತ ವಿವಿಧ ಕ್ಷೇತ್ರಗಳ ಪ್ರಮುಖರು ಅಂತಿಮ ನಮನ ಸಲ್ಲಿಸಿದರು.

ಸದಾನಂದ ಸುವರ್ಣ ಅವರ ಇಚ್ಚೆಯಂತೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಅವರ ದೇಹ ದಾನ ಮಾಡಲಾಯಿತು.

ಇದನ್ನೂ ಓದಿ: Thirthahalli: ಕುರುವಳ್ಳಿ – ಬಾಳೇಬೈಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ತಡೆಗೋಡೆ ಕುಸಿತ

Advertisement

Udayavani is now on Telegram. Click here to join our channel and stay updated with the latest news.

Next