Advertisement

AAP; ಹಣಕಾಸು ಅಕ್ರಮ: ಆಪ್‌ ಶಾಸಕ ಖಾನ್‌ಗೆ ನ್ಯಾಯಾಂಗ ಬಂಧನ

12:28 AM Sep 10, 2024 | Team Udayavani |

ಹೊಸದಿಲ್ಲಿ: ದಿಲ್ಲಿ ವಕ್ಫ್ ಮಂಡಳಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್‌ ಶಾಸಕ ಅಮಾನತ್ತುಲ್ಲಾ ಖಾನ್‌ರನ್ನು ದಿಲ್ಲಿ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. “ಸೆ.23ರ ವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿ ಸಲಾಗಿದೆ’ ಎಂದು ನ್ಯಾಯಾಧೀಶ ರಾಕೇಶ್‌ ಸಯಾಲ್‌ ಆದೇಶಿಸಿದ್ದಾರೆ. ಇ.ಡಿ. ಹೆಚ್ಚುವರಿ ದಿನಕ್ಕೆ ಕಸ್ಟಡಿಗೆ ಕೇಳದ ಕಾರಣ ಅವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next