Advertisement

ಪುತ್ತೂರು: ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋದ ಮನೆ

03:56 PM Jan 30, 2021 | Team Udayavani |

ಪುತ್ತೂರು: ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಮನೆ ಪೂರ್ತಿ ಸುಟ್ಟು ಹೋದ ಘಟನೆ ಜ.30ರಂದು ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮಹಾಲಿಂಗೇಶ್ವರ ದೇವಾಸ್ಥಾನದ ದೇವಮಾರು ಗದ್ದೆಯ ಸಮೀಪದ ಮನೆಯಲ್ಲಿ ನಡೆದಿದೆ.

Advertisement

ಪ್ಲಾಸ್ಟಿಕ್ ಬಕೆಟ್ ಹಾಗೂ ಇತರ ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುವ ಗದಗ ಮೂಲದ ವ್ಯಕ್ತಿಗಳು ಈ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ.

ಇದನ್ನೂ ಓದಿ:ಕರ್ತವ್ಯದ ವೇಳೆಯಲ್ಲೇ ಮಂಗಳೂರು ಸಿಸಿಬಿ ಪೊಲೀಸರ ಎಣ್ಣೆಪಾರ್ಟಿ! ವಿಡಿಯೋ ವೈರಲ್

ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

Advertisement

ಇದನ್ನೂ ಓದಿ:ಗಾಂಧೀಜಿಯನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ಮಂದಿ ಹೆಚ್ಚಾಗಿದ್ದಾರೆ: ಸಿದ್ದರಾಮಯ್ಯ

Advertisement

Udayavani is now on Telegram. Click here to join our channel and stay updated with the latest news.

Next