Advertisement

ಕುಂದಾಪುರ ನಂದಿನಿ ಹೋಟೆಲ್ ನಲ್ಲಿ ಅಗ್ನಿ ಆಕಸ್ಮಿಕ

03:03 PM Nov 17, 2020 | keerthan |

ಕುಂದಾಪುರ: ಇಲ್ಲಿನ ಶಾಸ್ತ್ರೀ ಸರ್ಕಲ್ ನಲ್ಲಿರುವ ನಂದಿನಿ ಹೋಟೆಲ್ ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

Advertisement

ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಜನರನ್ನು ಹೊರಗೆ ಕಳುಹಿಸಲಾಗಿದೆ. ಆದರೆ ಹೋಟೆಲ್ ಒಳಗೆ ಹೊಗೆ ತುಂಬಿಕೊಂಡಿದೆ.

ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅನಾಹುತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ:ಮುಂದಿನ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ: ಸಚಿವ ಪ್ರಭು ಚವ್ಹಾಣ

Advertisement
Advertisement

Udayavani is now on Telegram. Click here to join our channel and stay updated with the latest news.

Next