Advertisement

ಮಂಗಳೂರು: ಶಾಪಿಂಗ್‌ ಮಳಿಗೆಗ‌ಳಲ್ಲಿ ಅಗ್ನಿ ಅವಘಡ; ಅಪಾರ ನಷ್ಟ 

12:06 PM Sep 27, 2018 | |

ಮಂಗಳೂರು: ನಗರದ ಜನನಿಭಿಡ ಗಣಪತಿ ಹೈಸ್ಕೂಲ್‌ ರಸ್ತೆಯಲ್ಲಿ ಅಗ್ನಿ ಶಾಪಿಂಗ್‌ ಮಳಿಗೆಗಳೆರಡರಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದ್ದು ಅಪಾರ ನಷ್ಟ ಸಂಭವಿಸಿದೆ. 

Advertisement

ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಸೆಲೆಕ್ಷನ್‌ ಸೆಂಟರ್‌ ಮತ್ತು ಕಾಮತ್‌ ಕೋ ನಲ್ಲಿ  ಬೆಂಕಿ ಕಾಣಿಸಿಕೊಂಡಿದ್ದು , 2 ಮಳಿಗೆಗಳು ಸಂಪೂರ್ಣವಾಗಿ ಭಸ್ಮವಾಗಿದೆ. 

ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. 

ಪೊಲೀಸ್‌ ಕಮಿಷನರ್‌ ಟಿ.ಆರ್‌.ಸುರೇಶ್‌,ಡಿಸಿಪಿ ಉಮಾ ಪ್ರಶಾಂತ್‌ , ಮೇಯರ್‌ ಭಾಸ್ಕರ್‌ ಮೊಯಿಲಿ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next