Advertisement

ಬೆಂಕಿ ಅವಘಡ: ಕೃಷಿಭೂಮಿ ಬೆಂಕಿಗಾಹುತಿ

10:54 AM Jan 22, 2022 | Team Udayavani |

ಕೊಟ್ಟಿಗೆಹಾರ: ಬೆಟ್ಟಗೆರೆ ಗ್ರಾಮದ ರತೀಶ್ ಬಿ.ಎನ್.ಎಂಬುವರಿಗೆ ಸೇರಿದ ಸುಮಾರು ಮೂರು ಎಕರೆ ಕೃಷಿಭೂಮಿಗೆ ಬೆಂಕಿ ಬಿದ್ದು ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಶುಕ್ರವಾರ ನಡೆದಿದೆ.

Advertisement

ತೋಟದಲ್ಲಿ ಬೆಳೆದ ಅಡಿಕೆ, ಕಾಫಿ ಗಿಡಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಕೃಷಿಭೂಮಿಯಲ್ಲಿ ಕೆಲವರ್ಷಗಳ ಹಿಂದೆಯಷ್ಟೆ ಗಿಡಗಳನ್ನು ನಾಟಿ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next