Advertisement
ಸಂಜೆ 6ರ ಸುಮಾರಿಗೆ ಬೆಂಕಿ ಬಿದ್ದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡುವ ವೇಳೆಗೆ ಬೆಂಕಿ ಹೆಚ್ಚಿದ್ದರಿಂದ ನಂದಿಸುವ ಕಾರ್ಯಕ್ಕೆ ಅಡ್ಡಿಯಾಗಿದೆ.
Related Articles
ತ್ಯಾಜ್ಯ ಹಳೆ ಘಟಕದ ಸಮೀಪ ಜನಸಂಖ್ಯೆ ವಿರಳವಾಗಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಸಂಶಯ ವ್ಯಕ್ತವಾಗಿದೆ. ಮತ್ತೂಂದೆಡೆ ಬಿಸಿಲಿನ ತೀವ್ರತೆಗೆ ತ್ಯಾಜ್ಯದಲ್ಲಿ ರಾಸಾಯನಿಕ ಉತ್ಪತ್ತಿಯಾದ ಪರಿಣಾಮವೂ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿ¨ªಾರೆ.
Advertisement