Advertisement

ತೊಕ್ಕೊಟ್ಟು: ಬ್ಯಾಟರಿ ಅಂಗಡಿಯಲ್ಲಿ ಬೆಂಕಿ ಅನಾಹುತ, ಅಗ್ನಿಶಾಮಕ ದಳ ದೌಡು

11:18 AM May 31, 2021 | Team Udayavani |

ಉಳ್ಳಾಲ : ಬ್ಯಾಟರಿ ಅಂಗಡಿಯೊಂದರಲ್ಲಿ ಅಗ್ನಿ ಅವಗಢ ಸಂಭವಿಸಿದ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸೋಮವಾರ ಸಂಭವಿಸಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Advertisement

ಓವರ್ ಬ್ರಿಡ್ಜ್ ಬಳಿಯಿರುವ ಕುಂಪಲದ ಭರತ್ ಎಂಬರಿಗೆ ಸೇರಿದ ಬ್ಯಾಟರಿ ಅಂಗಡಡಿಯಲ್ಲಿ ಈ ಅವಘಢ ಸಂಭವಿಸಿದೆ. ಮುಚ್ಚಿದ್ದ ಅಂಗಡಿಯಲ್ಲಿ ದಟ್ಟವಾಗಿ ಹೊಗೆ ಆವರಿಸಿರುವುದನ್ನು ಕಂಡ ಸ್ಥಳೀಯರು ಶಟರ್ ತೆರೆದು ನೋಡಿದಾಗ ಬೆಂಕಿ ತಗಲಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಹರ್ಯಾಣ,ಸಿಕ್ಕಿಂ ಸೇರಿ ಹಲವೆಡೆ ಲಾಕ್ ಡೌನ್ ವಿಸ್ತರಣೆ, ದೆಹಲಿ, ಯುಪಿಯಲ್ಲಿ ನಿರ್ಬಂಧ ಸಡಿಲಿಕೆ

ಕೂಡಲೇ ಸ್ಥಳೀಯರು ಸೇರಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಬೆಂಕಿ ಅಂಗಡಿಗೆ ಸಂಪೂರ್ಣ ವ್ಯಾಪಿಸಿ ಲಕ್ಷಾಂತರ ನಷ್ಟ ಸಂಭವಿಸಿದೆ. ಅಗ್ನಿ ಶಾಮಕ ದಳಕ್ಕೆ  ಸ್ಥಳಕ್ಕಾಗಮಿಸಿದ್ದು, ಉಳ್ಳಾಲ ಪೊಲೀಸರು ಸ್ಥಳದಲ್ಲಿ ಜಮಾಯಿಸಿರುವ ಮಂದಿಯನ್ನು ಚದುರಿಸುತ್ತಿದ್ದಾರೆ.

Advertisement

ಇದನ್ನೂ ಓದಿ:ಭಾರತದಲ್ಲಿ 50 ದಿನಗಳ ನಂತರ ಭಾರೀ ಇಳಿಕೆ ಕಂಡ ಕೋವಿಡ್ ಪ್ರಕರಣ; 1.52 ಲಕ್ಷ ಕೇಸ್ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next