Advertisement

ತೊಕ್ಕೊಟ್ಟು: ಹಾಸಿಗೆ ಗೋದಾಮಿನಲ್ಲಿ ಅಗ್ನಿ ದುರಂತ

09:54 AM Oct 22, 2019 | keerthan |

ತೊಕ್ಕೊಟ್ಟು: ಇಲ್ಲಿನ ಕಲ್ಲಾಪು ಪಟ್ಲದ ಹಾಸಿಗೆ ಗೋದಾಮಿಗೆ ಬೆಂಕಿ ತಗುಲಿ ಒಳಗಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

Advertisement

ಅಗ್ನಿ ದುರಂತಕ್ಕೆ ಶಾರ್ಟ್ ಸರ್ಕುಟ್ ಕಾರಣ ಎನ್ನಲಾಗಿದೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು, ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕೆಲಸ ನಡೆಯುತ್ತಿದೆ.

 

Advertisement

Udayavani is now on Telegram. Click here to join our channel and stay updated with the latest news.

Next