Advertisement
ಗಂಗಾನದಿ ದಂಡೆ ಸಮೀಪದ ಪ್ರದೇಶಗಳಾದ ಡಯಾರಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮುಂಗಾರಿನ ಸಂದರ್ಭದಲ್ಲಿ ತೀವ್ರ ಅವ್ಯವಸ್ಥೆ ಎದುರಾಗುತ್ತಿತ್ತು. ಅಲ್ಲದೇ, ಆರೋಗ್ಯ ಸೌಲಭ್ಯಗಳನ್ನು ವಿಸ್ತರಿಸಲು ಸಮಸ್ಯೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಬೋಟ್ ಆ್ಯಂಬುಲೆನ್ಸ್ ಒದಗಿಸಲಾಗುತ್ತಿದೆ. ಮೇ 15ರಂದು ಸಾಹಿಬ್ ಗಂಜ್ನಿಂದ ಸೇವೆ ಆರಂಭಗೊಳ್ಳಲಿದ್ದು, ಪ್ರತಿ ಬೋಟ್ಗೆ 48 ಲಕ್ಷ ರೂ. ವೆಚ್ಚವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. Advertisement
ಜಾರ್ಖಂಡ್ನಲ್ಲಿ ಮೊದಲ ಬೋಟ್ ಆ್ಯಂಬುಲೆನ್ಸ್!
09:17 PM May 13, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.