Advertisement

ಡಿಕೆಶಿ ಬಂಧನದಿಂದ ನನಗೆ ಸಂತೋಷವಾಗಿಲ್ಲ: ಬಿ.ಎಸ್.ವೈ.

09:39 AM Sep 04, 2019 | Team Udayavani |

ಬೆಂಗಳೂರು: ಡಿ ಕೆ ಶಿವಕುಮಾರ್ ಅವರ ಬಂಧನ ರಾಜಕೀಯ ಪ್ರೇರಿತವಾದುದು ಎಂಬುದನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಲ್ಲಗಳೆದಿದ್ದಾರೆ. ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳುತ್ತದೆ. ಈ ನೆಲದ ಕಾನೂನಿಗೆ ನಾವೆಲ್ಲರೂ ಗೌರವ ಕೊಡಲೇಬೇಕು.

Advertisement

ಡಿ ಕೆ ಶಿವಕುಮಾರ್ ಅವರ ಬಂಧನವಾಗಿರುವುದು ನನಗೇನೂ ಸಂತೋಷವನ್ನುಂಟುಮಾಡಿಲ್ಲ. ಬದಲಿಗೆ ಅವರು ಆರೋಪ ಮುಕ್ತರಾಗಿ ಬಂದರೆ ನಾನು ಹೆಚ್ಚು ಸಂತೋಷಪಡುತ್ತೇನೆ ಎಂದು ಶಿವಕುಮಾರದ ಬಂಧನ ವಿಚಾರಕ್ಕೆ ಸಂಬಂಧಪಟ್ಟಂತೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next