Advertisement

Bangaluru ವಿಜ್ಞಾನಿಗೆ ಚೊಚ್ಚಲ ವಿಜ್ಞಾನ ರತ್ನ ಪುರಸ್ಕಾರ ಪ್ರದಾನ

01:45 AM Aug 23, 2024 | Team Udayavani |

ಹೊಸದಿಲ್ಲಿ: ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿ ಟ್ಯೂಟ್‌ ಆಫ್ ಸೈನ್ಸ್‌(IISC)ನ ಮಾಜಿ ನಿರ್ದೇಶಕ ಗೋವಿಂದರಾಜನ್‌ ಪದ್ಮನಾಭನ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚೊಚ್ಚಲ ವಿಜ್ಞಾನ ರತ್ನ ಪುರಸ್ಕಾರ ಪ್ರದಾನ ಮಾಡಿದ್ದಾರೆ.

Advertisement

ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಆಸ್ಟ್ರೋಫಿಸಿಕ್ಸ್‌ನ ನಿರ್ದೇಶಕಿ ಅನ್ನಪೂರ್ಣಿ ಸುಬ್ರಮಣಿಯನ್‌ ಸೇರಿ 13 ಮಂದಿಗೆ ವಿಜ್ಞಾನ ಶ್ರೀ ಪುರಸ್ಕಾರ, 18 ಮಂದಿಗೆ ವಿಜ್ಞಾನ ಯುವ ಶಾಂತಿ ಸ್ವರೂಪ್‌ ಭಟ್ನಾಗರ್‌ ಪ್ರಶಸ್ತಿ ನೀಡಲಾಗಿದೆ. ಚಂದ್ರಯಾನ-3 ಯೋಜನೆಯಲ್ಲಿ ಕಾರ್ಯನಿರ್ವಹಿಸಿದ ತಂಡಕ್ಕೆ “ವಿಜ್ಞಾನ ತಂಡ ಪ್ರಶಸ್ತಿ’ಯನ್ನೂ ಪ್ರದಾನ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next