Advertisement

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ವಿತ್ತೀಯ ಕೊರತೆ ಕಡಿಮೆ

01:15 AM Feb 19, 2023 | Team Udayavani |

ಬೆಂಗಳೂರು: ರಾಜ್ಯದ ಸಾಲ ಪ್ರಮಾಣ ಹೆಚ್ಚುತ್ತಿದೆ ಎಂಬ ವಿಪಕ್ಷಗಳ ನಿರಂತರ ಆರೋಪದ ಮಧ್ಯೆಯೂ ಕಳೆದ 3 ವರ್ಷಗಳಲ್ಲಿ ರಾಜ್ಯದ ವಿತ್ತೀಯ ಕೊರತೆ ಪ್ರಮಾಣವು ದಕ್ಷಿಣದ ಎಲ್ಲ ರಾಜ್ಯಗಳಿಗಿಂತ ಕಡಿಮೆ ಇದೆ.

Advertisement

ಯೋಜನಾ ಇಲಾಖೆ ಹಾಗೂ ಆರ್‌ಬಿಐ ದಾಖಲೆ ಆಧಾರದ ಮೇಲೆ ಕರ್ನಾಟಕ ಆರ್ಥಿಕ ಸಮೀಕ್ಷೆಯಲ್ಲಿ ಈ ಅಂಶವನ್ನು ನಮೂದಿಸಲಾಗಿದೆ.

ಆಂಧ್ರ ಪ್ರದೇಶ, ಕೇರಳ, ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕದ ಆರ್ಥಿಕ ಬೆಳವಣಿಗೆ ಹಾಗೂ ಆಯವ್ಯಯವನ್ನು ಆಧರಿಸಿ ಈ ಅಧ್ಯಯನ ನಡೆಸಲಾಗಿದೆ.

ಕೊರೊನಾ ಕಾಲದಲ್ಲೂ ರಾಜ್ಯದ ವಿತ್ತೀಯ ಕೊರತೆ ಮಿತಿ ಶೇ.3.3ರ ವ್ಯಾಪ್ತಿಯಲ್ಲೇ ಇತ್ತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next