Advertisement

ಕಾಸರಗೋಡು: ಮಗುಚಿ ಬಿದ್ದ ಮೀನುಗಾರಿಕೆಗೆ ತೆರಳಿದ್ದ ದೋಣಿ; ಮೂವರು ಮೀನುಗಾರರು ನಾಪತ್ತೆ

10:59 AM Jul 04, 2021 | Team Udayavani |

ಕಾಸರಗೋಡು: ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಮೀನುಗಾರರು ನಾಪತ್ತೆಯಾದ ಘಟನೆ ರವಿವಾರ  ಮುಂಜಾನೆ 6 ಗಂಟೆ ಸುಮಾರಿಗೆ ನಡೆದಿದೆ.

Advertisement

ದೋಣಿಯಲ್ಲಿ 7 ಮಂದಿ ಮೀನುಗಾರರು ಇದ್ದರೆನ್ನಲಾಗಿದ್ದು. ನಾಲ್ವರು ಈಜಿ ದಡ ಸೇರಿದ್ದಾರೆ. ಸದ್ಯ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ವಿಟ್ಲ: ಯುವಕನ ಮೇಲೆ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ದುಷ್ಕರ್ಮಿಗಳು

ನಾಪತ್ತೆ ಆದ ಕಾರ್ಮಿಕರು ಸಂದೀಪ್ ಕಾರ್ತಿಕ್ ಹಾಗೂ ರತೀಶ್ ಅವರಿಗಾಗಿ ಹುಡುಕಾಟ ಮುಂದುವರಿದಿದೆ. ದೋಣಿ ಮಗುಚಲು ಕಾರಣ ತಿಳಿದುಬಂದಿಲ್ಲ

Advertisement

Udayavani is now on Telegram. Click here to join our channel and stay updated with the latest news.

Next