Advertisement

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

09:23 AM May 23, 2022 | Team Udayavani |

ಬೈಂದೂರು: ಆಳ ಸಮುದ್ರ ಮೀನಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗೆ ಸಿಲುಕಿ ಮುಳುಗಡೆಯಾದ ಘಟನೆ ನಡೆದಿದೆ. ದೋಣಿಯಲ್ಲಿದ್ದ ಎಲ್ಲಾ ಐದು ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

Advertisement

ಶಿರೂರು ನಾಖುದಾ ಮೊಹಲ್ಲದಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಬೀಬಿ ಆಮೀನಾ (𝙸𝙽𝙳-𝙺𝙰-03-𝙼𝙾-3937) ಎಂಬ ದೋಣಿಯು ಸಮುದ್ರದ ಅಲೆಗೆ ಸಿಲುಕಿ ಮುಳುಗಿದೆ.

ಇದನ್ನೂ ಓದಿ:ಇಂದು ವಿಶ್ವ ಆಮೆ ದಿನ: ಚಂಬಲ್‌ ನದಿ ಸೇರಿದ 300 ಆಮೆ ಮರಿಗಳು

ಮೀನುಗಾರರಾದ ಸದ್ಕೆ ಮುಷ್ತಾಕ್, ರೋಗೆ ಅಬೂಬಕ್ಕರ್, ಭೋಂಬಾ ಮೀರಾ, ದಾಂಡಯ್ಯ ಅಶ್ರಫ್, ಬೋಡರ್ನಿ ಶಬ್ಬೀರ್ ಎಂಬವರನ್ನು ರಕ್ಷಣೆ ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next