Advertisement
ಪ್ರಯಾಣಿಕರ ಅಸಮಾಧಾನಕಲ್ಲಿಕೋಟೆಗೆ ತೆರಳಿದ ವಿಮಾನದಲ್ಲಿದ್ದ ಪ್ರಯಾಣಿಕರಿಗೆ ಆಹಾರ ನೀಡದೆ ನಿರ್ಲಕ್ಷಿಸಲಾಯಿತು ಎಂದು ಕೆಲವು ಪ್ರಯಾಣಿಕರು ನಿಲ್ದಾಣದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ದೂರಿಕೊಂಡಿದ್ದಾರೆ. ಈ ಬಗ್ಗೆ ಯಾವುದೇ ಅಧಿಕೃತ ದೂರು ಬಂದಿಲ್ಲ ಎಂದು ಏರ್ಇಂಡಿಯಾ ಎಕ್ಸ್ಪ್ರೆಸ್ ಮಂಗಳೂರು ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.