Advertisement
ಸ್ವದೇಶಿ ಜಾಗರಣ ಮಂಚ್, ಅವನಿ ಆರ್ಗ್ಯಾನಿಕ್ ಮತ್ತು ಭಾರತೀಯ ಕಿಸಾನ್ ಸಂಘ ಜಂಟಿಯಾಗಿ ಪ್ರತಿ ತಿಂಗಳು ಮೊದಲ ಭಾನುವಾರ ಸಾವಯವ ಸಂತೆ ನಡೆಸಲಾಗುತ್ತಿದೆ. ಈ ಭಾನುವಾರ 50ಕ್ಕೂ ಹೆಚ್ಚು ರೈತರು ತಮ್ಮ ಸಾವಯವ ಉತ್ಪನ್ನಗಳನ್ನು ತಂದು ಮಾರಾಟ ಮಾಡಿದರು. ಬೆಳಗ್ಗೆ 8 ಗಂಟೆಗೆ ಪ್ರಾರಂಭವಾದ ಸಂತೆಯಲ್ಲಿ 9.30ರ ವೇಳೆಗೆ ಉತ್ಪನ್ನಗಳು ಬಹುತೇಕ ಖಾಲಿಯಾಗಿದ್ದವು. ಗ್ರಾಹಕರ ಪ್ರತಿಕ್ರಿಯೆ ಕಂಡ ಸಂತೆಯ ಆಯೋಜಕ ಜಯಪ್ರಕಾಶ್ ಸಂತಸ ವ್ಯಕ್ತಪಡಿಸಿದರು.
Advertisement
ಸಾವಯವ ಸಂತೆಯಲ್ಲಿ ಜನಜಂಗುಳಿ
01:12 PM Jul 02, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.